# Tags
#ಶಾಲಾ ಕಾಲೇಜು

ಮಜೂರು ಕರಂದಾಡಿ ಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಉಪಯುಕ್ತ ಸಾಮಗ್ರಿ ಕೊಡುಗೆ (Donation of useful material by Bank of Baroda to Majuru Karandadi School)

ಮಜೂರು ಕರಂದಾಡಿ ಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಉಪಯುಕ್ತ ಸಾಮಗ್ರಿ ಕೊಡುಗೆ

(Kaup) ಕಾಪು: ಮಜೂರು ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್ ಆಫ್ ಬರೋಡದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಚಪ್ಪಲ್ ಸ್ಟ್ಯಾಂಡ್, ಶಾಲಾ ಕಛೇರಿಗೆ 10 ಕುರ್ಚಿಗಳನ್ನು ಹಸ್ತಾಂತರಿಸಲಾಯಿತು.

 ಈ ಸಂದರ್ಭ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡ ಕಾಪು ಶಾಖಾ ಪ್ರಬಂಧಕ ಶಿವಪ್ರಸಾದ್, ನಯೇಶ್ ಶೆಟ್ಟಿ ಎಲ್ಲೂರು, ಯಶೋಧರ ಶೆಟ್ಟಿ ಎರ್ಮಾಳು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರಂದಾಡಿ ಪದ್ಮನಾಭ ಶಾನುಭಾಗ್, ಮುಖ್ಯ ಶಿಕ್ಷಕ ಆರ್. ಎಸ್. ಕಲ್ಲೂರ, ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ, ಆಡಳಿತ ಸಮಿತಿ ಸದಸ್ಯ ನಾಗಭೂಷಣ್ ರಾವ್, ಗೌರವ ಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2