# Tags

ಉಡುಪಿ ಶ್ರೀಕೃಷ್ಣಮಠಕ್ಕೆ,ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ಭೇಟಿ

ಉಡುಪಿಯ ಶ್ರೀಕೃಷ್ಣಮಠಕ್ಕೆ,ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ಇವರು ಕುಟುಂಬ ಸಮೇತರಾಗಿ ಆಗಮಿಸಿ ಕೃಷ್ಣದೇವರ ದರ್ಶನ ಗೈದರು.

 ಈ ಸಂದರ್ಭ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *