# Tags

 ಕಳ್ಳಭಟ್ಟಿಗೆ ಕಡಿವಾಣ ಹಾಕಿ  ಬಡವರ ಆರೋಗ್ಯ-ಆದಾಯ ಕಾಪಾಡಿ : ಸಿಎಂ

ಕಳ್ಳಭಟ್ಟಿಗೆ ಕಡಿವಾಣ ಹಾಕಿ  ಬಡವರ ಆರೋಗ್ಯ-ಆದಾಯ ಕಾಪಾಡಿ : ಸಿಎಂ ಬೆಂಗಳೂರು : ಕಳ್ಳಭಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.  ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ ಈ ಸೂಚನೆ ನೀಡಿದರು.  ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ 36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ […]