# Tags

ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಎನ್‌ಸಿಪಿಯಿಂದ ಸಿಡಿದು ಬಂದು ಮಹಾರಾಷ್ಟ್ರದ ಡಿಸಿಎಂ ಆಗಿರುವ ಅಜಿತ್ ಪವಾರ್ ತಾನೂ ಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಸಿಎಂ ಆಗಲು ಬಯಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್, “ಮುಂದೊಂದು ದಿನ ಮುಖ್ಯಮಂತ್ರಿಯಾಗಲು ಬಯಸುತ್ತೇನೆ” ಎಂದಿದ್ದಾರೆ. ಅಲ್ಲದೇ ಶರದ್‌ ಪವಾರ್‌ರವರಿಗೆ 83 ವರ್ಷ ವಯಸ್ಸಾಗಿದೆ. ಇನ್ನು ಎಷ್ಟು ದಿನ ನೀವೇ ಪಕ್ಷವನ್ನು ಮುನ್ನಡೆಸುತ್ತೀರಿ? ನಾನು ಮುಖ್ಯಮಂತ್ರಿಯಾಗಬೇಕು […]