# Tags

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramayya)

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ  A country can be well-judged by the quality of its police force: ಜವಾಹರಲಾಲ್ ನೆಹರು ಮಾತನ್ನು ಉಲ್ಲೇಖಿಸಿದ ಸಿಎಂ   ಬೆಂಗಳೂರು ಅ 21: ಕರ್ತವ್ಯದ ಮೇಲಿದ್ದಾಗ  ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.  ಇಂದು ಪೊಲೀಸ್ ಸಂಸ್ಮರಣ […]

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ  ಬೆಂಗಳೂರು, :ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.  ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.