ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ(Central Government is protecting Prajwal Revanna:CM Siddaramaiah
*ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ*: *ಸಿಎಂ ಸಿದ್ದರಾಮಯ್ಯ* ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ […]