# Tags

ಆಂಧ್ರ ರೈಲು ದುರಂತ: (Andra Pradesha Rail Accident) ಮೃತರ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22ರ ಮಾರ್ಗ ಬದಲಾವಣೆ

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22ರ ಮಾರ್ಗ ಬದಲಾವಣೆ (Vishakhapattanam) ವಿಶಾಖಪಟ್ಟಣಂ:ಅಕ್ಟೋಬರ್ 30 :ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ 13 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 7 ಜನರನ್ನು ಈಗಾಗಲೇ ಗುರುತಿಸಲಾಗಿದೆ ಮತ್ತು ಶವಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಜಯನಗರಂ ಪೊಲೀಸ್ ವರಿಷ್ಠಾಧಿಕಾರಿ ಎಂ ದೀಪಿಕಾ ತಿಳಿಸಿದ್ದಾರೆ ರಕ್ಷಣಾ ಕಾರ್ಯಾಚರಣೆ ಈಗ ಮುಗಿದಿದೆ. ಸಿಕ್ಕಿಬಿದ್ದ […]

breaking news ಆಂಧ್ರಪ್ರದೇಶದಲ್ಲಿ ಮೀನಿನ ಕಂಟೇನರ್ ಮತ್ತು ಸರಕು ಲಾರಿ ಮದ್ಯ ಅಪಘಾತ ಓರ್ವ ಸಾವು, ಇನ್ನೋರ್ವ ಗಂಭೀರ

ಆಂಧ್ರಪ್ರದೇಶದಲ್ಲಿ ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂಬತ ತೀವ್ರ ಗಾಯಗೊಂಡು ಎದುರಿನ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ. ಆಂಧ್ರಪ್ರದೇಶ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಶೀರ್‌ನ ಸಂಬಂಧಿಕರು ಉಚ್ಚಿಲ ಬಡಾ  ಗ್ರಾಮದಿಂದ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ.