ಅನ್ನ ಭಾಗ್ಯ: ಸೋಮವಾರದಿಂದ ಅನ್ನಭಾಗ್ಯ ಜಾರಿಗೆ
ಬೆಂಗಳೂರು:Annabhagya : ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಈಗಾಗಲೇ 2 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇನ್ನು ನಾಳೆಯಿಂದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಕೂಡ ಜಾರಿಗೆ ಬರಲಿದ್ದು ನಾಳೆಯಿಂದ ನೇರವಾಗಿ ಬಿಪಿಎಲ್ ಹಾಗೂ ಅಂತ್ಯೋದಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಸೋಮವಾರ ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರವು ಐದು ಕೆಜಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ 170 ರೂಪಾಯಿಗಳನ್ನು […]