ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್ಗೇಟ್ ನಿರ್ಮಾಣದ ವಿರುದ್ಧ ಬೃಹತ್ ಜನಾಗ್ರಹ ಸಭೆ
ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್ಗೇಟ್ ನಿರ್ಮಾಣದ ವಿರುದ್ಧ ಬೃಹತ್ ಜನಾಗ್ರಹ ಸಭೆ ಕ್ಷೇತ್ರದ ಜನಪ್ರತಿನಿಧಿಗಳಾಗಲೀ, ನಾಗರೀಕರಾಗಲೀ ಕೈ ಬಳೆ ತೊಟ್ಟಿಲ್ಲ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೋರಾಟ ಸಮಿತಿಯ ಮುಖ್ಯಸ್ಥರಾಗಿ ಸುಹಾಸ್ ಹೆಗ್ಡೆ ನಂದಳಿಕೆ ಮುಂದಾಳತ್ವದಲ್ಲಿ ಹೋರಾಟಕ್ಕೆ ಮುನ್ನುಡಿ (Padubidri) ಪಡುಬಿದ್ರಿ: ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ಅಳವಡಿಕೆಗೆ ಮುಂದಾಗುವ ದುರಾಲೋಚನೆ ಬದಿಗಿರಿಸಲಿ. ಕೇವಲ ೬ಕಿ.ಮೀ ಅಂತರದಲ್ಲಿ ಎರಡು ಟೋಲ್ ಗೇಟ್ ನಿರ್ಮಾಣ ಸಾಧುವಲ್ಲ. ಪ್ರಸ್ತುತ ಆಡಳಿತದಲ್ಲಿ ಅಭಿವೃದ್ಧಿಯ ವಿಚಾರವೇ ಇಲ್ಲವಾಗಿದ್ದು, ಕೇವಲ […]