# Tags

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ

ಪಡುಬಿದ್ರಿ : ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣದ  ವಿರುದ್ಧ ಬೃಹತ್ ಜನಾಗ್ರಹ ಸಭೆ ಕ್ಷೇತ್ರದ ಜನಪ್ರತಿನಿಧಿಗಳಾಗಲೀ, ನಾಗರೀಕರಾಗಲೀ ಕೈ ಬಳೆ ತೊಟ್ಟಿಲ್ಲ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೋರಾಟ ಸಮಿತಿಯ ಮುಖ್ಯಸ್ಥರಾಗಿ ಸುಹಾಸ್ ಹೆಗ್ಡೆ ನಂದಳಿಕೆ ಮುಂದಾಳತ್ವದಲ್ಲಿ ಹೋರಾಟಕ್ಕೆ ಮುನ್ನುಡಿ (Padubidri) ಪಡುಬಿದ್ರಿ: ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ಅಳವಡಿಕೆಗೆ ಮುಂದಾಗುವ ದುರಾಲೋಚನೆ ಬದಿಗಿರಿಸಲಿ. ಕೇವಲ ೬ಕಿ.ಮೀ ಅಂತರದಲ್ಲಿ ಎರಡು ಟೋಲ್ ಗೇಟ್ ನಿರ್ಮಾಣ ಸಾಧುವಲ್ಲ. ಪ್ರಸ್ತುತ ಆಡಳಿತದಲ್ಲಿ ಅಭಿವೃದ್ಧಿಯ ವಿಚಾರವೇ ಇಲ್ಲವಾಗಿದ್ದು, ಕೇವಲ […]

ಪಡುಬಿದ್ರಿ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ಗೆ ವಿರೋಧ (Tollgate at Padubidri Kanchindka : KaRaVe Opposition)

ಪಡುಬಿದ್ರಿ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ಗೆ ವಿರೋಧ 10 ದಿನದೊಳಗೆ ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ (Kaup) ಕಾಪು:  ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ […]