# Tags

ಅರಶಿನಗುಂಡಿ ದುರಂತ:  ಶರತ್ ಗಾಗಿ ನಾಲ್ಕನೇ ದಿನವೂ ಶೋಧ ಕಾರ್ಯ ಮುಂದುವರಿಕೆ

ಅರಶಿನಗುಂಡಿ ದುರಂತ:  ಶರತ್ ಗಾಗಿ ನಾಲ್ಕನೇ ದಿನವೂ ಶೋಧ ಕಾರ್ಯ ಮುಂದುವರಿಕೆ ಕೋತಿರಾಜ್ ಹಾಗೂ ಎನ್ ಡಿ ಆರ್ ಎಫ್ ನಿಂದ ಶೋಧ ಕಾರ್ಯ ಕುಂದಾಪುರ: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ಭಾನುವಾರ ನೀರುಪಾಲಾದ ಶರತ್‌ಗಾಗಿ ನಾಲ್ಕನೇ ದಿನವಾದ ಬುಧವಾರವೂ ಶೋಧ ಕಾರ್ಯ ಮುಂದುವರಿದಿದೆ. ಸೋಮವಾರ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕದಳ ಸತತ ಆರು ಗಂಟೆ ಹುಡುಕಾಟ ನಡೆಸಿ, ನೀರಿನ ರಭಸ ಹೆಚ್ಚಾದ ಕಾರಣ ಕಾರ್ಯಚರಣೆ ನಿಲ್ಲಿಸಿದ್ದರು. ಮಂಗಳವಾರ ಕೋತಿರಾಜ್‌ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ಶೋಧ […]

ಜಲಪಾತ ವೀಕ್ಷಣೆಯ ದುರಂತ: ನೀರಿನಲ್ಲಿ ಕೊಚ್ಚಿ ಹೋದ ಯುವಕ

ಜಲಪಾತ ವೀಕ್ಷಣೆಯ ದುರಂತ: ನೀರಿನಲ್ಲಿ ಕೊಚ್ಚಿ ಹೋದ ಯುವಕ  ಕುಂದಾಪುರ: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ. ಭಾನುವಾರ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ […]