# Tags

ಶಿವಾಯ ಫೌಂಡೇಶನ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯ ಹಸ್ತ

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ 6 ವರ್ಷದ ಪುಟ್ಟ ಮಗು ಸಾನ್ವಿಯ ವೈದ್ಯಕೀಯ ಶುಶ್ರೂಷೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ನ್ನು ಸಾನ್ವಿಯ ತಂದೆಯವರಿಗೆ ಹಸ್ತಾಂತರಿಸಿ, ಸಾನ್ವಿ ಆದಷ್ಟು ಬೇಗ ಗುಣಮುಖಲಾಗಳೆಂದು ಪಾದೆಬೆಟ್ಟು ಸುಬ್ರಹ್ಮಣ್ಯ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. . ಈ ಸಂಧರ್ಭದಲ್ಲಿ ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ, SCZ ಇದರ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಸುಜಿತ್ […]