ಸೌಹಾರ್ಧ
ಗೌರಿ – ಗಣೇಶ ಹಬ್ಬ – ಅಥಣಿಯಲ್ಲಿ ಪೋಲಿಸ್ ಇಲಾಖೆಯಿಂದ ಶಿಸ್ತಿನ ಪಥ ಸಂಚಲನ (Gauri-Ganesha Festival – Police Department Conducts Disciplined March-Past in Athani)
ಗೌರಿ – ಗಣೇಶ ಹಬ್ಬ – ಅಥಣಿಯಲ್ಲಿ ಪೋಲಿಸ್ ಇಲಾಖೆಯಿಂದ ಶಿಸ್ತಿನ ಪಥ ಸಂಚಲನ ಸಾರ್ವಜನಿಕರಲ್ಲಿ ಸುರಕ್ಷತೆ ಮತ್ತು ನಂಬಿಕೆಯ ಭರವಸೆಯನ್ನು ಮೂಡಿಸುವ ಪ್ರಯತ್ನ (Athanai) ಅಥಣಿ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಬೃಹತ್ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಡಿವೈಎಸ್ಪಿ ಅವರ ಸಮರ್ಥ ನೇತೃತ್ವದಲ್ಲಿ ನಡೆದ ಈ ಪಥಸಂಚಲನವು ಅಥಣಿ ಪಟ್ಟಣದ ಪ್ರಮುಖ ಬೀದಿಗಳು ಮತ್ತು ಆಯಕಟ್ಟಿನ ರಸ್ತೆಗಳಲ್ಲಿ ಸಾಗಿತು. […]

