ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬಂಟರ ಮಾತೃ ಸಂಘದ ಗಣೇಶೋತ್ಸವದಲ್ಲಿ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳೂರು: “ಬಂಟರಲ್ಲಿ ನಾಯಕತ್ವದ ಗುಣಗಳಿವೆ. ವೈದ್ಯಕೀಯ ಕ್ಷೇತ್ರ, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಹೋಟೆಲ್ ಉದ್ಯಮ ಹೀಗೇ ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಇಂದು ಬಂಟರು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ. ಅಂತಹ ನಾಯಕತ್ವ ನಮಗೆ ಅತೀ ಅಗತ್ಯವಾಗಿದೆ. ಬಂಟ ಸಮಾಜದ ಮಹಿಳೆಯರು ಕೂಡ […]