# Tags

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Three notorious thieves have been arrested by the police connetion with Thumbe Sri Mahalingeshwara Temple)

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Bantwala) ಬಂಟ್ವಾಳ: ರಾ.ಹೆ.ಯ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಗದು, ಬೆಳ್ಳಿಯ ಆಭರಣ ಹಾಗೂ ಕಳವು  ಪ್ರಕರಣವನ್ನು ಬೇಧಿಸುವಲ್ಲಿ ವಿಶೇಷ ಪೊಲೀಸರ ತಂಡ ಯಶಸ್ವಿಯಾಗಿದ್ದು, ಈಸಂಬಂಧವಾಗಿ ಮೂವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ‌, ಹೊಸದುರ್ಗ ತಾಲೂಕಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪುಕೊರೊಕ್ ಪರಂಬು ನಿವಾಸಿ ಬಶೀರ್ ಕೆ ಪಿ ಆಕ್ತಿ ಬಶೀರ್(44 ), ಕೊಲ್ಲಂ ಜಿಲ್ಲೆಯ ಕರುನಾಗಪಲ್ಲಿ ತಾಲೂಕಿನ ಆಲಪ್ಪಾಡ್ ಗ್ರಾಮದ ತುಯ್ಚಿಯಿಲ್ […]

20 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ (The arrest of the accused who had been absconding for 20 years)

20 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ (Bantwala) ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾಸರಗೋಡಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್(44) ಬಂಧಿತ ಆರೋಪಿಯಾಗಿದ್ದಾನೆ.  2004ರ ನ. ೭ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲಿ ಈತ ಆರೋಪಿ ಯಾಗಿದ್ದು, […]

ಬಂಟ್ವಾಳ ಅಮ್ಮೆಮಾರ್‌ನಲ್ಲಿ 14 ಮಂದಿಯ ತಂಡದಿಂದ ಇಬ್ಬರ ಕೊಲೆಗೆ ಯತ್ನ: ಮಾರಕಾಸ್ತ್ರದಿಂದ ದಾಳಿ (Attempt Murder of two by 14 members gang at Bantwala Ammemar)

ಸಾಂದರ್ಭಿಕ ಚಿತ್ರ ಬಂಟ್ವಾಳ ಅಮ್ಮೆಮಾರ್‌ನಲ್ಲಿ 14 ಮಂದಿಯ ತಂಡದಿಂದ ಇಬ್ಬರ ಕೊಲೆಗೆ ಯತ್ನ: ಮಾರಕಾಸ್ತ್ರದಿಂದ ದಾಳಿ (Bantwala) ಬಂಟ್ವಾಳ: ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಪೂರ್ವದ್ಚೇಷದ ಹಿನ್ನೆಲೆಯಲ್ಲಿ 14 ಮಂದಿಯ ಯುವಕರ ತಂಡವೊಂದು ಮಾರಕಾಸ್ತ್ರದಿಂದ ದಾಳಿಗೈದು ಇಬ್ಬರ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.ಮಂಗಳವಾರ ತಡ ರಾತ್ರಿ 11.50 ರಿಂದ 12 ಗಂಟೆಯ ಮಧ್ಯೆ ಅಮ್ಮೆಮಾರ್ ಶಾಲಾ ಬಳಿ ಈ ಘಟನೆ ನಡೆದಿದ್ದು,ಅಮ್ಮೆಮಾರ್ ನಿವಾಸಿಗಳಾದ  ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ತಲವಾರು ಹಾಗೂ ದೊಣ್ಣೆಯ ಏಟಿನಿಂದ ತೀವ್ರ ಸ್ವರೂಪದ ಗಾಯಗೊಂಡು […]

ಬಿ.ಸಿ.ರೋಡಿನಲ್ಲಿ ಸುಂಟರಗಾಳಿಯ ಅವಾಂತರ: ಅಪಾರ ನಷ್ಠ (Tornado hits BC Road: Huge loss)

ಬಿ.ಸಿ.ರೋಡಿನಲ್ಲಿ ಸುಂಟರಗಾಳಿಯ ಅವಾಂತರ: ಅಪಾರ ನಷ್ಠ  ಡಿವೈಎಸ್ಪಿ ಕಚೇರಿ ಪುಡಿ, ಪ್ಲೆಕ್ಸ್, ಮರ, ವಿದ್ಯುತ್ ಕಂಬ ಧರಾಶಾಹಿ  ಬಂಟ್ವಾಳ: ರಾತ್ರಿ ವೇಳೆ ಬಿ.ಸಿ.ರೋಡಿನಲ್ಲಿ ಬೀಸಿದ ಸುಂಟರಗಾಳಿಗೆ ಇಡೀ ಬಿ.ಸಿ.ರೋಡು ಮಾತ್ರವಲ್ಲ ಪಕ್ಕದ ಬಂಟ್ಚಾಳವು ತತ್ತರಿಸಿದೆ. ಹಲವು ವರ್ಷದ ಹಿಂದೆ ಅಡ್ಯಾರ್ ನಿಂದ ಎದ್ದ ಸುಂಟರಗಾಳಿ ಬಿ.ಸಿ.ರೋಡುವರೆಗೆ ವ್ಯಾಪಿಸಿ ಸಾಕಷ್ಟು ಅಸ್ತಿ-ಪಾಸ್ತಿ ಹಾನಿಯನ್ನುಂಟು ಮಾಡಿತ್ತು. ಅದೇ ಮಾದರಿಯಲ್ಲಿ ಈ ಸುಂಟರಗಾಳಿ ಬೀಸಿದ್ದು, ಅಂದು ಬಿ.ಸಿ. ರೋಡಿನ ಕ್ವಾಟ್ರಸ್ ನಲ್ಲಿ  ನೂತನವಾಗಿ ಸ್ಥಾಪನೆಯಾದ ಗ್ರಾಮಾಂತರ ಠಾಣೆಗೆ ಮರ ಬಿದ್ದು ಹಾನಿಯಾಗಿದ್ದರೆ, […]

ಬಿ.ಸಿ.ರೋಡು: ಸರಣಿ ಕಳವು ಪ್ರಕರಣ, ಆರೋಪಿಯ ಬಂಧನ‌ (BC Road : serial theft case accused arrested)     

ಬಿ.ಸಿ.ರೋಡು: ಸರಣಿ ಕಳವು ಪ್ರಕರಣ ; ಆರೋಪಿಯ ಬಂಧನ‌        (Bantwala) ಬಂಟ್ವಾಳ : ಬಿ.ಸಿ. ರೋಡಿನ ಹೃದಯ ಭಾಗದಲ್ಲಿರುವ ಹೊಟೇಲ್ ಸಹಿತ, ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ, ಕುಂಜ್ಞಿಮೋನು ಯಾನೆ ಜಾಫರ್ ಬಂಧಿತ ಆರೋಪಿಯಾಗಿದ್ದಾನೆ.  ಎರಡು ವಾರಗಳ ಹಿಂದೆ ಬಿ.ಸಿ.ರೋಡಿನ ಅನಿಯಾ ದರ್ಬಾರ್ ಹಾಗೂ ಇಲ್ಲಿನ‌ ಕೆಲ ಅಂಗಡಿಗಳಲ್ಲಿ ಲಕ್ಷಾಂತರ ರೂ ನಗದು ಕಳವು ನಡೆದಿತ್ತು. ಈ ಬಗ್ಗೆ ಹೊಟೇಲ್ ಅನಿಯಾ ದರ್ಬಾರ್ […]