# Tags

ಬಿಬಿಎಂಪಿ ಕೇಂದ್ರ ಕಛೇರಿಗೆ ಬೆಂಕಿ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಆರೋಗ್ಯ ವಿಚಾರಣೆ

ಬಿಬಿಎಂಪಿ ಕೇಂದ್ರ ಕಛೇರಿಗೆ ಬೆಂಕಿ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಆರೋಗ್ಯ ವಿಚಾರಣೆ  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬಿಬಿಎಂಪಿ ಕಚೇರಿ ಅಗ್ನಿ ಅನಾಹುತ ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿದರು.  ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ […]