ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (Basaveshwara Lift Irrigation Project: Chief Minister Siddaramaiah instructs to complete work by September 2024)
ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (BELAGAVI) ಬೆಳಗಾವಿ, ಡಿಸೆಂಬರ್ 12 : ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ (Suvarna Vidhana Soudha, Belagavi) ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು. 2017 […]