# Tags

ಪಣಿಯೂರು – ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ (Widening of Paniyuru – Belapu : Meeting of victims)

ಪಣಿಯೂರು – ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ (Belapu) ಬೆಳಪು: ಕಾಪು ತಾಲೂಕು ಬೆಳಪು ಗ್ರಾಮ ಈಗಾಗಲೇ ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಇದಕ್ಕೆ ಪೂರಕವಾಗಿ ಉಚ್ಚಿಲ-ಪಣಿಯೂರು ರಸ್ತೆ 9 ಮೀ ಅಗಲೀಕರಣಗೊಳಿಸಲಾಗಿದ್ದು, ಪಣಿಯೂರು ಬೆಳಪು ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಸಭೆ ನಡೆಸಲಾಯಿತು.  ಬೆಳಪು-ಪಣಿಯೂರು ರಸ್ತೆ ಅಭಿವೃದ್ಧಿಗೆ ಹಾಗೂ 7 ಮೀ. ಅಗಲೀಕರಣಗೊಳಿಸಿ ಚರಂಡಿ ನಿರ್ಮಿಸಲು ಕೆ.ಐ.ಎ.ಡಿ.ಬಿ ಅಧಿಕಾರಿಗಳು […]