# Tags

ಬ್ರಾಂಡ್ ಮಂಗಳೂರು ಪ್ರಶಸ್ತಿಗೆ ಸುರೇಶ್ ಡಿ.ಪಳ್ಳಿ, ಭರತ್‌ರಾಜ್ ಕೆ. ಸನಿಲ್ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ ಭರತ್‌ರಾಜ್ ಕೆ. ಸನಿಲ್ ಆಯ್ಕೆಯಾಗಿದ್ದಾರೆ.  ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ ಮನಸ್ಸುಗಳು” ಮತ್ತು ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ “ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನ ಸೌಹಾರ್ದತೆಯ ಕಥೆ” ವಿಶೇಷ […]