ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ: ಸಿ.ಎಂ.ಸಿದ್ದರಾಮಯ್ಯ (CM Siddaramayya)
ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ: ಸಿ.ಎಂ.ಸಿದ್ದರಾಮಯ್ಯ (Bidar) ಬೀದರ್ ಡಿ 2: ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ. ಎಂ. ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ. ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ. ಭೀಮಣ್ಣ ಖಂಡ್ರೆ (Dr. Bhimanna khandre) ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ “ಲೋಕನಾಯಕ”(Lokanayaka) ಅಭಿನಂದನಾ ಗ್ರಂಥವನ್ನು […]