# Tags

 ರಾಷ್ಟೀಯ ಹೆದ್ದಾರಿ ಸಂತೆಕಟ್ಟೆ ಉಡುಪಿ  ಅಂಡರ್ ಪಾಸ್ ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ

 ರಾಷ್ಟೀಯ ಹೆದ್ದಾರಿ ಸಂತೆಕಟ್ಟೆ ಉಡುಪಿ  ಅಂಡರ್ ಪಾಸ್ ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ  ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ರವರು ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ, ಉಪ್ಪೂರು ಕೊಳಲಗಿರಿ ಕ್ರಾಸ್, ಬ್ರಹ್ಮಾವರ ನೂತನ ತಾಲೂಕು ಸೌಧದ ಬಳಿ ಹಾಗೂ ಬಲಾಯಿಪಾದೆ ಕುತ್ಪಾಡಿ ಸಂಪರ್ಕ ರಸ್ತೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಾಮಗಾರಿ ನಡೆಸುತ್ತಿರುವ ಕಂಪೆನಿಯ ಪ್ರತಿನಿಧಿಗಳಿಗೆ ಮಳೆಗಾಲ ಆರಂಭವಾಗುವ […]