# Tags

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sep. 29th : Sri guru Nityanandanugraha Award to Dr. Prakash Shetty Banjara)

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  “ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ಸಿರಿಮುಡಿ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ” (Padubidri) : ಪಡುಬಿದ್ರಿ:  ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ, ಸಿರಿಮುಡಿ ದತ್ತಿನಿಧಿ ಟ್ರಸ್ಟ್‌ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ […]