# Tags

ಉಡುಪಿಯ ಉಪ್ಪೂರಿನಲ್ಲಿ ಬಿಜೆಪಿ ನಾರಿ ಶಕ್ತಿ ಸಮಾವೇಶ (Udupi, Uppuru : Naari Shakthi Samavesha)

ಉಡುಪಿಯ ಉಪ್ಪೂರಿನಲ್ಲಿ ಬಿಜೆಪಿ ನಾರಿ ಶಕ್ತಿ ಸಮಾವೇಶ (Udupi) ಉಡುಪಿ: ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ವಿಧಾನ ಸಭಾ ಕ್ಷೇತ್ರ ವ್ತಾಪ್ತಿಯ ನಾರಿ ಶಕ್ತಿ ಸಮಾವೇಶವು ಉಪ್ಪೂರು ರಾಮ ಕ್ಷತ್ರಿಯ ಸಭಾ ಭವನದಲ್ಲಿ ನಡೆಯಿತು.  ಸಮಾವೇಶದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ (Sandhya Ramesh)ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೇoದ್ರ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ (Central Minster Minaxi Lekhi), ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (MP Sumalatha) […]