# Tags

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

  ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (1.2 Crore people have come out of poverty line through guarantee schemes : Laxmi Hebbalkar)

 ಜನರ ಬದುಕನ್ನು ಸುಧಾರಿಸುವುದೇ ಸರ್ಕಾರದ ಕನಸು   78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣ  (Udupi) ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ.  ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ […]

ಸಾಲಿಗ್ರಾಮ – ಕಾಯಾಕಿಂಗ್ ಮೂಲಕ ಸಂವಿಧಾನ ಜಾಗೃತಿ (Saligrama: Constitution awareness through kayaking)

ಸಾಲಿಗ್ರಾಮ – ಕಾಯಾಕಿಂಗ್ ಮೂಲಕ ಸಂವಿಧಾನ ಜಾಗೃತಿ (Saligrama)ಸಾಲಿಗ್ರಾಮ: ಇಲ್ಲಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಸೀತಾ ನದಿತಟದಲ್ಲಿ ಉಡುಪಿ ಎಡಿಸಿ ಮಮತಾ ದೇವಿ (Udupi ADC Mamatha Devi), ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ (CEO Prathik) ಹಾಗೂ ಕುಂದಾಪುರ ಎ. ಸಿ ರಶ್ಮಿ(Kundapura AC Rashmi) ಕಾಯಾಕಿಂಗ್ ಮೂಲಕ ಸಂವಿಧಾನದ ಜಾಗೃತಿ ಮೊಳಗಿಸಿದರು. ೭೫ ಎಂದು ವಿವಿಧ ರೀತಿಯ ವಿನ್ಯಾಸಗೊಳಿಸಿದ ದೋಣಿಯ ಮೂಲಕ ವಿಹರಿಸಿ ಅಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ […]

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ (Procession as part of constitution awareness Jatha)

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ  ಉಡುಪಿ, ಫೆಬ್ರವರಿ 21: ಸಂವಿಧಾನ ಜಾಗೃತಿ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidyakumari) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್‌ಪಿ ಡಾ. ಅರುಣ್ ಕೆ (SP DR Arunkumar K), ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (CEO Prathik Bayal), ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಂಪ್ರಿಯವದ(Harsham Priyamvada), ಸಮಾಜ ಕಲ್ಯಾಣ ಅಧಿಕಾರಿ […]