# Tags

ಬೈಂದೂರಿನ ಉದ್ಯಮಿಗೆ ಕೋಟ್ಯಂತರ ರೂ. (Chaitha K) ವಂಚಿಸಿದ ಪ್ರಕರಣ: ವಂಚಕಿ ಚೈತ್ರಾ ತಂಡದ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶಿಟ್‌ ಸಾಧ್ಯತೆ

ಬೈಂದೂರಿನ ಉದ್ಯಮಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣ: ವಂಚಕಿ ಚೈತ್ರಾ ತಂಡದ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶಿಟ್‌ ಸಾಧ್ಯತೆ (Bengaluru, Emedia kannada) ಬೆಂಗಳೂರು : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Poojary) ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ವಂಚಿಸಿದ ಚೈತ್ರಾ ಮತ್ತು ಗ್ಯಾಂಗ್ ವಿರುದ್ಧ ಸಿಸಿಬಿ ತನಿಖೆ ಪೂರ್ಣಗೊಂಡಿದ್ದು, ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. ಸಿಸಿಬಿ ಪೊಲೀಸರು ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ […]