Tag: CHANDRASHEKHAR KAUP BEERA

ಧಾರ್ಮಿಕ ರಾಜಕೀಯ ಸೌಹಾರ್ಧ

ಡಿಕೆಶಿ ಮುಖ್ಯಮಂತ್ರಿ ಪದಗ್ರಹಣಕ್ಕೆ  ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಗೆ ಅಧಿಕೃತ ಆಹ್ವಾನ (Official invitation to Sri Dr. Pranavananda Swamiji, to take oath as DK Shivkumar)

ಡಿಕೆಶಿ ಮುಖ್ಯಮಂತ್ರಿ ಪದಗ್ರಹಣಕ್ಕೆ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಗೆ ಅಧಿಕೃತ ಆಹ್ವಾನ ಇಂದು (ಬುಧವಾರ) ನಡೆಯಲಿರುವ ಪದಗ್ರಹಣ (Bengaluru) ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರ ಇಂದು (ಬುಧವಾರ) ಸಂಜೆ ನೆರವೇರಲಿರುವ ಪದಗ್ರಹಣ  ಕಾರ್ಯಕ್ರಮಕ್ಕೆ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿಗಳು ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಯವರಿಗೆ ವಿಶೇಷ ಆಹ್ವಾನ ನೀಡಲಾಗಿದೆ.  ಮಂಗಳವಾರ ಸಂಜೆ  ಮುಖ್ಯಮಂತ್ರಿಗಳ ಕಚೇರಿಯಿಂದ ವಿಶೇಷ ಆಹ್ವಾನ ಪತ್ರಿಕೆಯನ್ನು ಶ್ರೀ ಡಾ. ಪ್ರಣವಾನಂದ […]

ಶಾಲಾ ಕಾಲೇಜು

 ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಪ್ರಾರಂಭೋತ್ಸವ (Children’s commencement ceremony at Padubelle Sri Narayana Guru Vidya Sanstha)

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಪ್ರಾರಂಭೋತ್ಸವ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕಿಯರಿಂದ ವಿದ್ಯಾರ್ಥಿಗಳಿಗೆ ಪುಷ್ಪವೃಷ್ಠಿ (Padubelle) ಪಡುಬೆಳ್ಳೆ: ಪಡುಬೆಳ್ಳೆ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಪ್ರಾರಂಭೋತ್ಸವ ಸೋಮವಾರ ಬೆಳಿಗ್ಗೆ ನೆರವೇರಿತು.    ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಸಿಹಿತಿಂಡಿ ತಿನಿಸಿದರು. ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಪುಷ್ಪವೃಷ್ಟಿ ಗೈದು ಮಕ್ಕಳನ್ನು ಆದರದಿಂದ ಸ್ವಾಗತಿಸಿದರು. ಮೂಡಬಿದ್ರೆ – ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು. ಅವರು […]

ಸಹಾಯ ಹಸ್ತ

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಗೆ ಎಂ ಆರ್ ಪಿ ಎಲ್ ನಿಂದ ಸ್ಕೂಲ್ ಬಸ್ ಕೊಡುಗೆ‌ (Donation of school bus by MRPL to Sri Narayan Guru Vidya Institution, Padubelle)

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಗೆ ಎಂ ಆರ್ ಪಿ ಎಲ್ ನಿಂದ ಸ್ಕೂಲ್ ಬಸ್ ಕೊಡುಗೆ‌ ಮೂಡಬಿದ್ರೆ – ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ರವರ ಶಿಫಾರಸ್ಸಿನ ಮೇರೆಗೆ ಬಸ್ಸು ಕೊಡುಗೆ (Padubelle) ಪಡುಬೆಳ್ಳೆ : ಬಿಲ್ಲವರ ಅಸೋಸಿಯೇಶನ್‌ ಸಂಚಾಲಿತ ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಗೆ ಎಂ ಆರ್ ಪಿ ಎಲ್ ಸಂಸ್ಥೆಯುಮೂಡಬಿದ್ರೆ ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ರವರ ಶಿಫಾರಸ್ಸಿನ ಮೇರೆಗೆ ಶಾಲಾ ಬಸ್ಸನ್ನು ಸೋಮವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು.    ಎಮ್ […]

eMedia Kannada  @2025. All Rights Reserved.