# Tags

ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ (Chikballapura ; Four youth died when a car Fell in to Lake water)

ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ (Bengaluru – Hydarabad NH 44) ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ಜನರು ದುರ್ಮರಣ ಹೊಂದಿದ್ದಾರೆ.  ಚಿಕ್ಕಬಳ್ಳಾಪುರ ಬೈಪಾಸ್​ ಬಳಿ ಹೊಂದಿಕೊಂಡಿರುವ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ್(22), ಆರ್ಯನ್(22), ವಸಂತ್(21) ಮೃತಪಟ್ಟಿದ್ದಾರೆ  ಕಾರು ಬೆಂಗಳೂರಿನಿಂದ ಬಾಗೇಪಲ್ಲಿ […]