ಧಾರ್ಮಿಕ
ಸಾಂಸ್ಕೃತಿಕ
ಸೌಹಾರ್ಧ
ಹಬ್ಬ ಹರಿದಿನಗಳು ನಮ್ಮ ಅಸ್ತಿತ್ವದ ಭಾಗವಾಗಿದೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಹಬ್ಬ ಹರಿದಿನಗಳು ನಮ್ಮ ಅಸ್ತಿತ್ವದ ಭಾಗವಾಗಿದೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ; “ಪಿಲಿ ಏಸ -2026″ ಇದರ ಊದು ಪೂಜೆ (Mooluru) ಮೂಳೂರು: ನಮ್ಮ ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿಯ ಅಸ್ಮಿತೆಯ ಜೊತೆಗೆ ಅಸ್ತಿತ್ವದ ಭಾಗವಾಗಿದೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮೂಳೂರು ಇದರ ವತಿಯಿಂದ ಬುಧವಾರ ರಾತ್ರಿ ಗಣೇಶ ಚತುರ್ಥಿ ಪ್ರಯುಕ್ತ ಅಂಬ್ಯುಲೆನ್ಸ್ ಸೇವೆಗಾಗಿ “ಪಿಲಿ […]

