# Tags

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್ (Karkala) ಕಾರ್ಕಳ : ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಮಾನವ ಸಮುದಾಯದ ಮೇಲೆ ನಡೆದ ಅತ್ಯಾಚಾರವಾಗಿದೆ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ಹೇಳಿದರು. ಅವರು ಶನಿವಾರ ಕಾರ್ಕಳದ ಮುಸ್ಲಿಂ ಸಮುದಾಯದ ಪರವಾಗಿ ಕಾರ್ಕಳದ […]

 ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ (Kota : The Murder of a married women is suspected to have been committed by her husband)

ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ  (Kota) ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು, ಇವರು ಕೊಪ್ಪಳ ಮೂಲದವರಾಗಿದ್ದಾರೆ.  8 ತಿಂಗಳ ಹಿಂದೆಯಷ್ಟೆ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ […]

ಹಿರಿಯಡ್ಕ : ಬಾವಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ(Hiriyadka : A body of the PUC student was found in well)

ಹಿರಿಯಡ್ಕ : ಬಾವಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ (Udupi) ಉಡುಪಿ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ.  ಮೃತ ವಿದ್ಯಾರ್ಥಿಯನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (17) ಎಂದು ಗುರುತಿಸಲಾಗಿದೆ.  ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.  ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು […]

ಕುಂದಾಪುರ: ಛಾಯಾಗ್ರಾಹಕ ನದಿಗೆ ಹಾರಿ ನಾಪತ್ತೆ (Kundapura : Photographer jumps in to the river and goes missing)

ಕುಂದಾಪುರ: ಛಾಯಾಗ್ರಾಹಕ ನದಿಗೆ ಹಾರಿ ನಾಪತ್ತೆ  ಪತಿ, ಪತ್ನಿ ಜಗಳ ಠಾಣೆಯಲ್ಲಿ ಇತ್ಯರ್ಥಗೊಂಡರೂ, ನದಿಗೆ ಹಾರಿದ ಪತಿರಾಯ (Kundapura) ಕುಂದಾಪುರ: ಪತಿ,ಪತ್ನಿ ಪರಸ್ಪರ ಜಗವಾಡಿಕೊಂಡು ಠಾಣೆಯಲ್ಲಿ ಇತ್ಯರ್ಥವಾಗಿ ವಾಪಸು ಮನೆಗೆ ತೆರಳುತ್ತಿದ್ದ ವೇಳೆ ಪತಿ ಹೊಳೆಗೆ ಹಾರಿ ನಾಪತ್ತೆಯಾದ ಘಟನೆ ಮಂಗಳವಾರಕುಂದಾಪುರ ತಾಲೂಕಿನ ಕಂಡ್ಲೂರುನಲ್ಲಿ ನಡೆದಿದೆ.  ಹೊಳೆಗೆ ಹಾರಿ ನಾಪತ್ತೆಯಾದ ವ್ಯಕ್ತಿ ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಖ್ಯಾತ ಛಾಯಾಗ್ರಾಹಕ ಹರೀಶ್ ಭೋವಿ(44) ಎಂದು ಗುರುತಿಸಲಾಗಿದೆ.  ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಇವರಿಗೆ ಇಬ್ಬರು […]

ಸಾಂತೂರು  ಖಾಸಗಿ ಗ್ಯಾಸ್ ಏಜೆನ್ಸಿ ಗೋದಾಮಿಗೆ ದಾಳಿ: ಅಕ್ರಮ ಬಯಲು, ಇಬ್ಬರು ಪೊಲೀಸ್‌ ವಶ (Attack on private gas ajency warehouse in Santuru: Two persons arrest by police)

ಸಾಂತೂರು  ಖಾಸಗಿ ಗ್ಯಾಸ್ ಏಜೆನ್ಸಿ ಗೋದಾಮಿಗೆ ದಾಳಿ: ಅಕ್ರಮ ಬಯಲು, ಇಬ್ಬರು ಪೊಲೀಸ್‌ ವಶ  (Padubidri) ಪಡುಬಿದ್ರಿ: ಅಕ್ರಮವಾಗಿ ಸಿಲಿಂಡರ್ ಗಳಿಗೆ ಅನಿಲ ತುಂಬಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು, ಸಾಂತೂರಿನ ಸಮನ್ಯು ಗ್ಯಾಸ್ ಏಜೆನ್ಸಿ ಗೋದಾಮಿಗೆ ದಾಳಿ ಮಾಡಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.  ಬಂಧಿತರನ್ನು ರಾಜಸ್ಥಾನ ಮೂಲದ ಸುರೇಂದ್ರ ಕುಮಾರ್ (25) ಹಾಗೂ ಸುಖ್ ದೇವ್(23) ಎಂದು ಗುರುತಿಸಲಾಗಿದೆ.  ಉಳಿದಂತೆ ರಾಜಸ್ಥಾನದ ದೇವರಾಮ್ ಹಾಗೂ ಗ್ಯಾಸ್ ಏಜೆನ್ಸಿ ಮಾಲಕಿ […]

ಪಡುಬಿದ್ರಿ:  ಸರಕಾರಿ ಬಸ್ಸು ಡಿಕ್ಕಿ, ಮಟನ್ ಸ್ಟಾಲ್ ಕಾರ್ಮಿಕ ಸಾವು (Padubidri : Govt bus collides, Mutton stall worker dies)

ಪಡುಬಿದ್ರಿ:  ಸರಕಾರಿ ಬಸ್ಸು ಡಿಕ್ಕಿ, ಮಟನ್ ಸ್ಟಾಲ್ ಕಾರ್ಮಿಕ ಸಾವು  (Padubidri) ಪಡುಬಿದ್ರಿ: ಪಡುಬಿದ್ರಿಯ ಭವಾನಿ ಮಟನ್ ಸ್ಟಾಲ್ ನಲ್ಲಿ ಬಹಳಷ್ಟು ವರ್ಷಗಳಿಂದ ದುಡಿಯುತ್ತಿದ್ದ ವ್ಯಕ್ತಿಯೋರ್ವರು ಶುಕ್ರವಾರ ರಾತ್ರಿ ಮುಖ್ಯ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಸರಕಾರಿ ಬಸ್ಸೊಂದು ಡಿಕ್ಕಿಯಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿ ಹುಬ್ಬಳ್ಳಿ ಮೂಲದ ಸಂಗಪ್ಪ(60) ಎಂದು ಗುರುತಿಸಲಾಗಿದೆ.  ಸಂಗಪ್ಪನವರ ಸಂಬಂಧಿಕರು ಹೆದ್ದಾರಿಯ ಪೂರ್ವ ದಿಕ್ಕಿನ ಪದ್ರ ಎಂಬ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಟನ್ ಅಂಗಡಿಯ ಕೆಲಸ ಮುಗಿಸಿದ ಬಳಿಕ ಇವರು […]

ಉದ್ಯಾವರ : ರೈಲ್ವೆ ಸೇತುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆ (Udyavara : Woman dead body Found in Railway Bridge)

ಉದ್ಯಾವರ : ರೈಲ್ವೆ ಸೇತುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆ (Udyavara) ಉದ್ಯಾವರ: ಕೊಂಕಣ ರೈಲ್ವೆ ಮಾರ್ಗದ ಉಡುಪಿ ಇನ್ನಂಜೆ ನಿಲ್ದಾಣಗಳ ನಡುವೆ ಉದ್ಯಾವರ ಬೊಳ್ಜೆ ರೈಲ್ವೆ ಸೇತುವೆಯಲ್ಲಿ ಶುಕ್ರವಾರ ಸಂಜೆ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಸೇತುವೆಯ ಮೇಲಿನ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿ ಸಿಲುಕಿ ಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಯಾವುದೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಅಥವಾ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.  ಕಂಬಕ್ಕೆ ಅಪ್ಪಳಿಸಿರುವ ತೀವ್ರತೆಗೆ ಮಹಿಳೆಯ ದೇಹ ಜರ್ಜರಿತಗೊಂಡು […]

ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ, ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು (Demononstration of weapons in the public place, accused escaped after seeing the police)

ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ, ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು  (Bantwala) ಬಂಟ್ವಾಳ:  ತಾಲೂಕಿನ ಬಡಗ ಬೆಳ್ಳೂರಿನಲ್ಲಿ ಐವರು ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಪರಿಸರದಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿದ್ದ ಘಟನೆ ಭಾನುವಾರ ಸಂಜೆ ನಡೆದಿದ್ದು, ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಆರೋಪಿಗಳನ್ನು ಭೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಎಂದು ಹೆಸರಿಸಲಾಗಿದೆ.   ಬಡಗಬೆಳ್ಳೂರು  ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾರಕಾಸ್ತ್ರ ಪ್ರದರ್ಶಿಸುತ್ತಿರುವ ಬಗ್ಗೆ ಖಚಿತ […]

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಪತ್ತೆ(Youth leaves byke, mobile phone near Kaup beach: Dead body Found in Padukare beach)

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಪತ್ತೆ (Kaup) ಕಾಪು: ಕಾಪುವಿನಲ್ಲಿ ನಾಪತ್ತೆ ಆಗಿದ್ದ ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ.  ಗುರುವಾರ ಸಂಜೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಗ್ಗೆ […]

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆ: ತೀವ್ರ ಶೋಧ (Youth leaves byke, mobile phone near Kaup beach and goes missing : Intence search)

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ಯುವಕ ನಾಪತ್ತೆ: ತೀವ್ರ ಶೋಧ (Kaup) ಕಾಪು :  ಕಾಪುವಿನ ಸುಪ್ರಸಿದ್ಧ ಲೈಟ್‌ಹೌಸ್‌ ಬೀಚ್‌ ಬಳಿ ಯುವಕನೋರ್ವ ಬೈಕ್‌, ಮೊಬೈಲ್ ಮತ್ತಿತರ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕಾಪು ಪಡುಗ್ರಾಮದ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ನಾಪತ್ತೆಯಾಗಿರುವ ಯುವಕ. ನಾಪತ್ತೆ ಆಗಿದ್ದಾನೆ.  ಗುರುವಾರ ರಾತ್ರಿಯಿಂದೀಚೆಗೆ ಈತ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ […]