# Tags

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ (Renuka swamy murder case: Darsha, Pavithra Gauda along with the accused again in Police custody)

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ (Bengaluru) ಬೆಂಗಳೂರು: ರೇಣುಕಾ ಸ್ವಾಮಿಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 16 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್‌ನಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬವರನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು […]

ಕೊನೆಗೂ ಮಾಧ್ಯಮ ಶಕ್ತಿಗೆ ತಲೆಬಾಗಿ ಕ್ಷಮೆ ಕೋರಿದ ದರ್ಶನ್

ಕೊನೆಗೂ ಮಾಧ್ಯಮ ಶಕ್ತಿಗೆ ತಲೆಬಾಗಿ ಕ್ಷಮೆ ಕೋರಿದ ಚಿತ್ರ ನಟ ದರ್ಶನ್  ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಧ್ಯಮಗಳ ನಡುವಿನ ಮುನಿಸು 2 ವರ್ಷಗಳ ಬಳಿಕ ಮರೆಯಾಗಿದೆ.   ವರಮಹಾಲಕ್ಷ್ಮೀ ಹಬ್ಬವಾದ ಇಂದು ಶುಭಾಶಯ ಕೋರಿದ ದರ್ಶನ್ ಕರ್ನಾಟಕ ಮಾಧ್ಯಮ ಮತ್ತು ಪತ್ರಕರ್ತರ ಕ್ಷಮೆ ಯಾಚಿಸಿ ಎಕ್ಸ್(ಟ್ವಿಟರ್)ನಲ್ಲಿ ಪೋಸ್ಟ್ ಹಾಕಿದ್ದಾರೆ.  ಸುಮಾರು ಎರಡು ವರ್ಷಗಳಿಂದ ಕರ್ನಾಟಕದ ಎಲ್ಲಾ ಮಾಧ್ಯಮಗಳು ದರ್ಶನ್ ಸುದ್ದಿಯನ್ನು ನಿಷೇಧಿಸಿದ್ದವು. ಯಾವುದೇ ರೀತಿಯ ಸುದ್ದಿ, ಸಿನಿಮಾ ಪ್ರಚಾರದ ಬಗ್ಗೆ ವಿವರಗಳು ಪ್ರಕಟವಾಗಿರಲಿಲ್ಲ. […]