PROBLEMS
ರಾಜಕೀಯ
ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ (Deputy Chief Minister visits the postgraduate centre under construction at Belapu.)
ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಭೇಟಿ ನೀಡಿದರು. ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ […]

