# Tags

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ ಪಾಟೀಲ್, ಮೈಸೂರಿಗೆ ಹೆಚ್.ಸಿ ಮಹದೇವಪ್ಪ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರ್ಗಿಗೆ ಪ್ರಿಯಾಂಕಾ ಖರ್ಗೆ, ಹಾವೇರಿಗೆ ಶಿವಾನಂದ ಪಾಟೀಲ್, […]