# Tags

ಸಾವಂತ್ ಸಾವು ಪ್ರಕರಣ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ಎಸ್ಪಿಗೆ ಮನವಿ (Sawanth death case: Congress members appeal to SP demanding investigation)

ಸಾವಂತ್ ಸಾವು ಪ್ರಕರಣ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ಎಸ್ಪಿಗೆ ಮನವಿ (Banrwala) ಬಂಟ್ವಾಳ:ಕಾಂಗ್ರೆಸ್ ಹಿಂದುಳಿದ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭ ಸೇವಂತ ( ಸಾವಂತ್) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿದ್ದು, ಈ ಬಗ್ಗೆ  ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಮಾಜಿ ಸಚಿವರಾದ ಬಿ. ರಮಾನಾಥ ರೈ (EX Minister Ramanath rai) ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷಿಕೇಶ್ (DK SP Rishikesh) ಅವರಿಗೆ […]