# Tags

ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated on the premises of Dandatirtha Educational Institute)

ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Kaup) ಕಾಪು : ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜ್ಞಾನ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.  ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನ್ಹಸ್‌ರವರು ಪರಿಸರ ರಕ್ಷಣೆ ಮಾಡುವುದರಿಂದ ಆಗುವ ಲಾಭಗಳ ಕುರಿತು ಮಾಹಿತಿ ನೀಡಿ ಮಕ್ಕಳಿಗೆ ಗಿಡ ವಿತರಿಸಿದರು.  ಬಳಿಕ ಸಂಸ್ಥೆಯ ಆವರಣದಲ್ಲಿ ಸಸಿ ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಸಮಾರಂಭದಲ್ಲಿ ಶಿಕ್ಷಕಿಯರಾದ ಅನುಪಮ, ದೀಪಲಕ್ಷ್ಮಿ, ಹೇಮ ಧನಂಜಯ, ಸುನೀತ  ಜನಾರ್ದನ , ಶಿಕ್ಷಕ […]

ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಮಾರಂಭ (Silver jublee Ceremony of Dandatheertha Education trusts PU College)

ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಮಾರಂಭ ಡಾ. ಪ್ರಭಾಕರ್ ಶೆಟ್ಟಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ್ದ ಸೇವೆಯು ನಿತ್ಯ ಸ್ಮರಣೀಯ : ಡಾ.ಕೆ ಪ್ರಕಾಶ್ ಶೆಟ್ಟಿ (Kaup) ಕಾಪು: ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಮಹೋತ್ಸವ ಸಮಾರಂಭವನ್ನು ಬೆಂಗಳೂರು ಎಂಆರ್‌ಜಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಕೆ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಬ ಮಾತನಾಡಿ, ದಂಡತೀರ್ಥ […]

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (School Day Celebration at Kaup Dandatheertha education Society)

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದಿನಾಂಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭವು ನೆರವೇರಿತು..  ಮುಖ್ಯ ಅತಿಥಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ದೂರದರ್ಶಿತ್ವದಿಂದಾಗಿ ಈ ಕಾಲೇಜು ಪ್ರಾರಂಭವಾಯಿತು. ಪ್ರಸ್ತುತ ಈ ಸಂಸ್ಥೆ ಹಲವಾರು ಮಂದಿಗೆ ಜೀವನದ ಬೆಳಕು ನೀಡಿದೆ. ಇಂತಹ ಅಪೂರ್ವ ಸಾಧನೆಯನ್ನು ಮಾಡಿದ ಈ ವಿದ್ಯಾಸಂಸ್ಥೆಯು […]

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.        ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು ಭವಿಷ್ಯದ […]