# Tags

ಮಳೆ ಹಿನ್ನಡೆ:  ಮುಂದಿನ 2 ವಾರ ದೇಶದ ಪಾಲಿಗೆ ಅತ್ಯಂತ ಮಹತ್ವದ ಅವಧಿ

ಮಳೆ ಹಿನ್ನಡೆ:  ಮುಂದಿನ 2 ವಾರ ದೇಶದ ಪಾಲಿಗೆ ಅತ್ಯಂತ ಮಹತ್ವದ ಅವಧಿ ಪುಣೆ, ಆ 26 : ದೇಶದ ಶೇಕಡ 31ರಷ್ಟು ಭೂಭಾಗ ಅನಾವೃಷ್ಟಿಯ ಭೀತಿ ಎದುರಿಸುತ್ತಿದ್ದು, ಭಾರೀ ವೈಪರೀತ್ಯ ಸ್ಥಿತಿ ಈ ಭಾಗದಲ್ಲಿ ಬಂದಿದೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ.  ಜುಲೈ 27 ರಿಂದ ಆಗಸ್ಟ್ 23ರ ಅವಧಿಯ ಸ್ಟಾಂಡರ್ಡೈಸ್ಡ್ ಪ್ರಿಸಿಪಿಟೇಶನ್ ಇಂಡೆಕ್ಸ್ (ಎಸ್‍ಪಿಐ) ಅಂಕಿ ಅಂಶಗಳಿಂದ ಇದು ದೃಢಪಟ್ಟಿದೆ.  ಇದು ಕೃಷಿ, ಬೆಳೆಯ ಇಳುವರಿ ಮತ್ತು ಮಣ್ಣಿನ ತೇವಾಂಶ ಮೇಲೆ ಮಹತ್ವದ ಪರಿಣಾಮ ಬೀರಲಿದೆ. […]