ಅಧ್ಯಾತ್ಮದ ಕಡೆಗೆ ಮನಸ್ಸು ಕೇಂದ್ರೀಕರಿಸಿ: ಸ್ವಾಮಿನಿ ಮಂಗಳಾಮೃತ ಪ್ರಾಣ
ಉಚ್ಚಿಲ ದಲ್ಲಿ ಗುರು ಪೂರ್ಣಿಮ ಆಚರಣೆ ಉಚ್ಚಿಲ: ನಮ್ಮೊಳಗಿನ ನಮ್ಮನ್ನು ಅರಿತುಕೊಳ್ಳಲು, ಲೌಕಿಕ ಸಮಸ್ಯೆಗಳನ್ನು ನಿವಾರಿಸಲು ಆಧ್ಯಾತ್ಮವು ಸಕಾರಾತ್ಮಕ ದಾರಿಯಾಗಿದ್ದು, ನಾವೆಲ್ಲರೂ ಆಧ್ಯಾತ್ಮದ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು.ದ.ಕ, ಉಡುಪಿ ಮತ್ತು ಉ.ಕ ವ್ಯಾಪ್ತಿಯ ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುರು ಪೂರ್ಣಿಮಾ ಆಚರಣೆಯ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು. ಸಾವಿರಾರು ಭಕ್ತರು ಭಾಗಿ:ಗ್ರಹಚಾರಾಧಿ ಸಂಕಷ್ಟ […]