# Tags

ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ […]

ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಇದು ಸುಳ್ಳ ಮಳ್ಳರ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ವತಿಯಿಂದ  ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ […]