Tag: EX CM SIDDARAMAYYA

Uncategorised

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ (DK Shivakumar takes oath as Karnataka Chief Minister)

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ (Bengaluru) ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.  ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.    […]

ರಾಜಕೀಯ

ಸಿದ್ದರಾಮಯ್ಯ ಆಡಳಿತದಲ್ಲಿ ಕರಾವಳಿ ಅಭಿವೃದ್ಧಿ ಶೂನ್ಯ : ಗುರ್ಮೆ ಸುರೇಶ್ ಶೆಟ್ಟಿ (Zero coastal development under Siddaramaiah) administration: Gurme Suresh Shetty)

ಸಿದ್ದರಾಮಯ್ಯ ಆಡಳಿತದಲ್ಲಿ ಕರಾವಳಿ ಅಭಿವೃದ್ಧಿ ಶೂನ್ಯ : ಗುರ್ಮೆ ಸುರೇಶ್ ಶೆಟ್ಟಿ ಕಾಪುವಿನಲ್ಲಿ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಪ್ರತಿಕ್ರಿಯೆ (Kaup) ಕಾಪು : ಸಿದ್ದರಾಮಯ್ಯರಿಂದ ಈ ಅವಧಿಯಲ್ಲಿ ಕರಾವಳಿಯ ಅಭಿವೃದ್ಧಿ ಆಗಿಲ್ಲ. ಬಜೆಟ್ ಸಂದರ್ಭ ಉಭಯ ಜಿಲ್ಲೆಯ ಶಾಸಕರು ಸದನದಲ್ಲಿ ಪ್ರಸ್ತಾಪಿಸಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯ. ಈಗ ಅಧಿಕಾರ ಡಿ.ಕೆ .ಶಿವಕುಮಾರ್ ರವರಿಗೆ ಹಸ್ತಾಂತರಿಸಿದ್ದಾರೆ‌ ಇದು ಕೆಲವರಿಗೆ ಸಿಹಿ ಕಹಿಯ ಅನುಭವವಾಗಿದೆ ಎಂದು ಶುಕ್ರವಾರ ಸಂಜೆ ಕಾಪುವಿನಲ್ಲಿಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.     […]

ರಾಜಕೀಯ

Governor Thawar Chand Gehlot accepts Siddaramaiah’s resignation

Governor Thawar Chand Gehlot accepts Siddaramaiah’s resignation Siddaramaiah interim Chief Minister till alternative arrangements are made (Bengaluru) Bengaluru: In a development that has created a huge stir in Karnataka politics, Governor Thawar Chand Gehlot officially accepted Chief Minister Siddaramaiah’s resignation from his post on Friday morning (May 29). Siddaramaiah had resigned from his post on […]

ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ (Governor Thawar Chand Gehlot accepts Siddaramaiah’s resignation)

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ ಪರ್ಯಾಯ ವ್ಯವಸ್ಥೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಮುಖ್ಯಮಂತ್ರಿ (Bengaluru) ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹೋತ್ ಅವರು ಶುಕ್ರವಾರ ಬೆಳಿಗ್ಗೆ (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ.   ಗುರುವಾರ (ಮೇ 28) ದೆಹಲಿ ನಾಯಕರ ಸೂಚನೆಯ ಮೇರೆಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಇಂದು […]

eMedia Kannada  @2025. All Rights Reserved.