ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್ ಸಾಧ್ಯತೆ: 6 ಮಂದಿ ವಿರುದ್ಧ ಕೇಸು (Possible honeytrap businessman’s suicide : Case against 6 people)
ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್ ಸಾಧ್ಯತೆ: 6 ಮಂದಿ ವಿರುದ್ಧ ಕೇಸು (Mangaluru) ಮಂಗಳೂರು : ಉದ್ಯಮಿ, ಶೈಕ್ಷಣಿಕ ಮುಂದಾಳು ಬಿ. ಎಂ. ಮುಮ್ರಾಜ್ (52) ಅವರ ಮೃತದೇಹ ಕೂಳೂರು ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಈ ಮೂಲಕ ಉದ್ಯಮಿ ಆತ್ಮಹತ್ಯೆಗೆ ವ್ಯವಸ್ಥಿತ ಹನಿಟ್ರ್ಯಾಪ್, ಬ್ಲ್ಯಾಕ್ಮೇಲ್ ಕಾರಣವೆನ್ನುವುದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್, ಶೋಯೆಬ್, ಕಾಟಿಪಳ್ಳ ಬೊಳ್ಳಾಜೆಯ ಅಬ್ದುಲ್ ಸತ್ತಾರ್, ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಖಲಂದರ್ ಶಾಫಿ, […]