ಪಡುಬಿದ್ರಿಯಲ್ಲಿ ಉಚಿತ ನೇತ್ರ ತಪಾಸಣೆ , ದಂತ ಚಿಕಿತ್ಸೆ, ವ್ಯೆದ್ಯಕೀಯ ತಪಾಸಣಾ ಶಿಬಿರ”
ಪಡುಬಿದ್ರಿಯ ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಪಡುಬಿದ್ರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ “ಉಚಿತ ನೇತ್ರ ತಪಾಸಣೆ , ದಂತ ಚಿಕಿತ್ಸೆ ಮತ್ತು ಸಾಮಾನ್ಯ ವ್ಯೆದ್ಯಕೀಯ ತಪಾಸಣಾ ಶಿಬಿರ ಗುರುವಆರ ನೆರವೇರಿತು. ಶಿಬಿರವನ್ನು ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಉದ್ಘಾಠಿಸಿದರು. ಅವರು ಈ ಸಂದರ್ಭ ಮಾತನಾಡಿ, ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನುಹೊಂದದೆ ಜೊತೆಗೆ ಜನರ ಅರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ವ್ಯೆದಕೀಯ […]