# Tags

ಕೋಟತಟ್ಟು ಪಡುಕರೆ ಎಕರೆಗಟ್ಟಲೆ ಕೃಷಿ ಭೂಮಿ ಬೆಂಕಿಗಾಹುತಿ (Acres of agricultural land are on fire)

ಕೋಟತಟ್ಟು ಪಡುಕರೆ ಎಕ್ಕರೆಗಟ್ಟಲೆ ಕೃಷಿ ಭೂಮಿ ಬೆಂಕಿಗಾಹುತಿ (Kota) ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿ ಹೊಂದಿದ ಪ್ರದೇಶದಲ್ಲಿ ನೂರಾರು ಎಕ್ಕರೆ ಕೃಷಿ  ಭೂಮಿ ಹಾಗೂ ಉಪ್ಪು ನೀರಿನ ಹೊಳೆ ಭಾಗದಲ್ಲಿರುವ ಸಾಕಷ್ಟು ಮರಗಿಡಗಳು ಬೆಂಕಿಗಾಹುತಿ ಪಡೆದಿವೆ. ಮಂಗಳವಾರ ಕೋಟತಟ್ಟು ಪಡುಕರೆ ರಾಮ ಮಂದಿರ ಸಮೀಪದಿಂದ ಹೊತ್ತಿ ಉರಿದ ಬೆಂಕಿ ಕೋಟತಟ್ಟು ಐಸೆಂಟ್ಸ್ ಭಾಗದವರೆಗೆ ಆಕ್ರಮಿಸಿಕೊಂಡು ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಕೃಷಿ ಭೂಮಿಯವರೆಗೆ ಕ್ರಮಿಸಿಕೊಂಡಿತು. ಸ್ಥಳೀಯ ಕೋಟತಟ್ಟು ಗ್ರಾಮಪಂಚಾಯತ್ ಪಡುಕರೆ […]

ಬ್ರಹ್ಮಾವರ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ: ಶಾರ್ಟ್‌ ಸರ್ಕ್ಯೂಟ್‌ ಶಂಕೆ

ಬ್ರಹ್ಮಾವರ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ, ಶಾರ್ಟ್ ಸರ್ಕ್ಯೂಟ್‌ ಶಂಕೆ (Brahmavara: Fire in electric scooter, short circuit suspected) ಬ್ರಹ್ಮಾವರ: ಎಲೆಕ್ಟ್ರಿಕ್  ಸ್ಕೂಟರ್‌ನಲ್ಲಿ  ಬೆಂಕಿ, ಶಾರ್ಟ್  ಸರ್ಕ್ಯೂಟ್‌ ಶಂಕೆ (Brahmavara) ಬ್ರಹ್ಮಾವರ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋದ ಘಟನೆ  ಬ್ರಹ್ಮಾವರದ ಆಕಾಶವಾಣಿ  ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.  ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸವಾರ ಬೈಕ್ ನಿಲ್ಲಿಸಿ ದೂರ ಸರಿದಿದ್ದಾನೆ. ಕ್ಷಣಾರ್ಧದಲ್ಲೇ ಸ್ಕೂಟರ್ ಹೊತ್ತಿ […]

(UDUPI) ಉಡುಪಿಯ ಕಲ್ಯಾಣಪುರದಲ್ಲಿ (KALYANPURA) ಬೆಂಕಿ ಆಕಸ್ಮಿಕ (FIRE)

(UDUPI) ಉಡುಪಿಯ ಕಲ್ಯಾಣಪುರದಲ್ಲಿ (KALYANPURA) ಬೆಂಕಿ ಆಕಸ್ಮಿಕ (UDUPI) ಉಡುಪಿ: ಕಲ್ಯಾಣಪುರದಲ್ಲಿ ಪೈಪ್ ಸಂಗ್ರಹಿಸಿಟ್ಟಿದ್ದ ಗೋಡಾನ್ ಗೆ ಬೆಂಕಿ ತಗಲಿ ಲಕ್ಷಾಂತರ ರುಪಾಯಿ ನಷ್ಠ ಉಂಟಾದ ಗಟನೆ ಮಂಗಳವಾರ ಸಂಭವಿಸಿದೆ. ಗೋಡೌನಿನಲ್ಲಿ ವರಾಹಿ ನದಿ ನೀರು ಯೋಜನೆಯ ಪೈಪ್  ಸಂಗ್ರಹಿಸಲಾಗಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ  ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳದಲ್ಲಿ ದಟ್ಟವಾಗಿ ಆವರಿಸಿರುವ ಹೊಗೆ ಆವರಿಸಿದ್ದು, ಬೆಂಕಿ ನಂದಿಸಲು ಸ್ಥಳೀಯರು, ಪೊಲೀಸರು ಸಹಕರಿಸಿದ್ದಾರೆ.

ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ

ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ ಕಾರ್ಕಳ : ಬೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಬ್ಬರ್‌ ಶೀಟ್‌ ಮಾಡಲು ಹಾಕಿದ್ದ ಬೆಂಕಿ, ಕಟ್ಟಡಕ್ಕೆ ತಗುಲಿ ಅವಘಡ ಸಂಭವಿಸಿದೆ. ಪರಿಣಾಮವಾಗಿ 50 ರಬ್ಬರ್‌ ಶೀಟ್‌, ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್‌ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಯಾಚರಣೆಯಲ್ಲಿ […]

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ ಬೆಂಕಿ […]

ಬೆಂಗಳೂರಿನಲ್ಲಿ ರೈಲ್ವೇ ಬೋಗಿಗೆ ಹತ್ತಿಕೊಂಡ ಬೆಂಕಿ: ಎಲ್ಲರೂ ಪಾರು

ಬೆಂಗಳೂರಿನಲ್ಲಿ ರೈಲ್ವೇ ಬೋಗಿಗೆ ಹತ್ತಿಕೊಂಡ ಬೆಂಕಿ: ಎಲ್ಲರೂ ಪಾರು ಬೆಂಗಳೂರು: ಇಂದು ಬೆಳಿಗ್ಗೆ ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಿದ್ದ ರೈಲಿನ ಎಸಿ ಬೋಗಿಯೊಂದರಲ್ಲಿ ಏಕಾ ಏಕಿ ಹೊಗೆ ಬರಲಾರಂಭಿಸಿದ್ದು, ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಸಾರ್ವಜನಿಕರು ಆತಂಕಿತರಾಗಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ರೈಲ್ವೇ ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಸಂದರ್ಭ ರೈಲ್ವೆ ಎಸ್ಪಿ ಸೌಮ್ಯಲತ ಮಾಧ್ಯಮದೊಂದಿಗೆ ಮಾತನಾಡಿ,  ಉದ್ಯಾನ ಎಕ್ಸ್‌ಪ್ರೆಸ್‌ ಮುಂಬೈಯಿಂದ ಬೆಂಗಳೂರು ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ 6 ಗಂಟೆಗೆ  ಆಗಮಿಸಿದೆ. ಪ್ರಯಾಣಿಕರು ಎಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ. […]

breakig news ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು ಪುಣೆ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ರಾಸಾಯನಿಕ ತುಂಬಿದ ಟ್ಯಾಂಕರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೇ ಟ್ಯಾಂಕರ್ ಸ್ಫೋಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋನಾವಾಲಾ ಮತ್ತು ಖಂಡಾಲಾ ನಡುವೆ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಬೆಂಕಿಯ ಜ್ವಾಲೆ ಅಪ್ಪಳಿಸಿದೆ. ಕೊನೆಗೂ ಬೆಂಕಿ ನಂದಿಸುವಲ್ಲಿ […]

ಮಣಿಪಾಲ ಹಕುನ ಮಟಾಟ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: 40ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ

ಮಣಿಪಾಲ ಈಶ್ವರನಗರ ಸಮೀಪದ ಹಕುನ ಮಟಾಟ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.