# Tags

ರಾ.ಹೆ. ೬೬ರ ಕಟಪಾಡಿ ಜಂಕ್ಷನ್ ಪ್ರದೇಶಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಪರಿಶೀಲನೆ

ರಾ.ಹೆ. ೬೬ರ ಕಟಪಾಡಿ ಜಂಕ್ಷನ್ ಪ್ರದೇಶಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಪರಿಶೀಲನೆ  ಉಡುಪಿ\ ಕಟಪಾಡಿ, ಸೆ.೨೬: ರಾ.ಹೆ.೬೬ರ ಕಟಪಾಡಿ ಜಂಕ್ಷನ್ ಪ್ರದೇಶದಲ್ಲಿ ಓವರ್ ಬ್ರಿಡ್ಜ್ ಬೇಡಿಕೆ, ವಾಹನ ದಟ್ಟಣೆಯಿಂದ ಜನರಿಗೆ ರಾಷ್ಟ್ರೀಯ ಹೆದ್ದಾರಿ ದಾಟುವಲ್ಲಿ ಸಮಸ್ಯೆ ಇರುವುದರ ಬಗ್ಗೆ  ಗಮನಕ್ಕೆ ತಂದಿದ್ದು, ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರು ಮಂಜೂರಾತಿ ಮಾಡಿರುತ್ತಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಹೇಳಿದರು. ಅವರು […]