# Tags

  ಸಂಘ ಪರಿವಾರ ಸುಳ್ಳಿನ ಕಾರ್ಖಾನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ (Sangh Parivar is a factory of lies: Chief Minister Siddaramaiah)

  ಸಂಘ ಪರಿವಾರ ಸುಳ್ಳಿನ ಕಾರ್ಖಾನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ, ಡಿಸೆಂಬರ್ 17: ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆಯಿಂದ ತೊಂದರೆಯಾಗಿರುವ ಬಗ್ಗೆ ಮಾತನಾಡಿ, ಎಬಿವಿಪಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾಗಿದ್ದು, ಸುಳ್ಳು  ಹೇಳುವುದೇ ಅವರ ಕೆಲಸ ಎಂದರು.  ಹಿಂದೂ ರಾಷ್ಟ್ರ ಬಿಜೆಪಿ ಸಿದ್ದಾಂತ (Hindu Rashtra is BJP’s  ideology) ಭಾರತ […]

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸರು

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸರು ಗದಗ, (ಅ. 5): ವಿಧಾನಸಭೆ ಚುನಾವಣೆಯಲ್ಲಿ  ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಉಡುಪಿ ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ […]