# Tags

ಗಂಗೊಳ್ಳಿ : ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ತಡರಾತ್ರಿ ಬೆಂಕಿ ಅವಘಡ- ಲಕ್ಷಾಂತರ ರೂ. ನಷ್ಟ (Electric Shot Circute at elcronics shop at Gangolli)

ಗಂಗೊಳ್ಳಿ : ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ತಡರಾತ್ರಿ ಬೆಂಕಿ ಅವಘಡ– ಲಕ್ಷಾಂತರ ರೂ. ನಷ್ಟ (Gangolli) ಗಂಗೊಳ್ಳಿ: ಇಲ್ಲಿನ ಅಂಬಾ ಎಲೆಕ್ಟ್ರಾನಿಕ್ಸ್ ಸೆಂಟರ್‌ನಲ್ಲಿ ತಡರಾತ್ರಿ 10.30 ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ಸೊತ್ತುಗಳಿಗೆ ಹಾನಿಯಾಗಿದೆ.  ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.  ಸುಧಾಕರ್ ಶೆಟ್ಟಿ ಎಂಬವರಿಗೆ ಸೇರಿದ ಎಲೆಕ್ಟ್ರಾನಿಕ್ಸ್ ಶೋ ರೂಮ್ ಇದಾಗಿದೆ. ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಾಗ ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ  ದಳದ ಸಿಬ್ವಂದಿ […]

ಬೋಟ್‌ ಅಗ್ನಿ ದುರಂತದಿಂದ ಅಂದಾಜು ೧೩ ಕೋಟಿ ರೂ. ನಷ್ಠ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Udupi DIST Minister Laxmi Hebbalkar) (13 Crore Rs. the loss) ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ  ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯ ಬಂದರಿನಲ್ಲಿ  ಅಗ್ನಿ ದುರಂತ ನಡೆದ […]

BIG BREAKING ಗಂಗೊಳ್ಳಿಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ : ಸುಟ್ಟು ಕರಕಲಾದ ಮೀನುಗಾರಿಕಾ ಬೋಟುಗಳು (major fire at gangolli: 11 fishing boats got fire)

ಗಂಗೊಳ್ಳಿಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ : ಸುಟ್ಟು ಕರಕಲಾದ ಮೀನುಗಾರಿಕಾ ಬೋಟುಗಳು (kundapura) ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ‌ ಎಂದು ಮಾಹಿತಿ‌ ತಿಳಿದು ಬಂದಿದೆ.  ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.   ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ […]

ಗಂಗೊಳ್ಳಿಯಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ – ಐವರು ಪೊಲೀಸ್ ವಶ, ಸಾಮಗ್ರಿ ಜಪ್ತಿ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಶಕ್ಕೆ ಪಡೆದವರನ್ನು ಕಾರ್ಮಿಕರಾದ ಉತ್ತರಪ್ರದೇಶ ಮೂಲದ ಮೈನೇಜರ್ (30), ಗುದ್ದು ಕುಮಾರ (20), ಜಿತೇಂದ್ರ ಕುಮಾರ್ (25), ದಿನೇಶ (22), ಸ್ಥಳೀಯ ನಿವಾಸಿ ಆಲ್ಬನ್ (42) ಎಂದು ಗುರುತಿಸಲಾಗಿದೆ. ಸೆ.12ರಂದು ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ […]

ಗಂಗೊಳ್ಳಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು

ಗಂಗೊಳ್ಳಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು ಕುಂದಾಪುರ : ರಸ್ತೆ ದಾಟಲು ನಿಂತಿದ್ದ ವೇಳೆ ಖಾಸಗಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಪಾದಚಾರಿ ಒರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ವೇಳೆ ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಾಜು ಪೂಜಾರಿ […]