BREAKING NEWS ಅಯೋಧ್ಯೆ: ರಾಮನ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್ಎಸ್ಎಸ್ ಮುಖಂಡ ಪಾಂಡುರಂಗ ಶಾನುಭಾಗ್ (Ayodhye; RSS Leader Panduranga Shanubhaga died after having darshan of Sri Rama)
ಅಯೋಧ್ಯೆ: ರಾಮನ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್ಎಸ್ಎಸ್ ಮುಖಂಡ ಪಾಂಡುರಂಗ ಶಾನುಭಾಗ್ (Ayodhye) ಅಯೋಧ್ಯೆ: ಆರ್ಎಸ್ಎಸ್ನ ಉಡುಪಿಯ ಹಿರಿಯ ಸಕ್ರಿಯ ಮತ್ತು ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಶ್ರೀ ರಾಮನ ದರ್ಶನಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು. ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರಿಗೆ […]