# Tags

 ಹಂದಾಡಿ ಹೆಗ್ಗಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ  ಬ್ರಹ್ಮಕಲಶ ಪುಣ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Handadi: Gopalakrishna Temple Brahma Kalasha)

ಹಂದಾಡಿ ಹೆಗ್ಗಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ  ಬ್ರಹ್ಮಕಲಶ ಪುಣ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Brahmavara) ಬ್ರಹ್ಮಾವರ : ಬ್ರಹ್ಮಾವರ ಸಮೀಪದ ಪುರಾತನ ಹಂದಾಡಿ ಹೆಗ್ಗಡೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಪುನಃಪ್ರತಿಷ್ಠೆ ಮತ್ತು ಬ್ರಹ್ಮಕಲಶ ಪುಣ್ಯೋತ್ಸವ ಮೇ 1 ಬುಧವಾರದಿಂದ ಮೇ 5 ಭಾನುವಾರದ ತನಕ ನಡೆಯಲಿದ್ದು, ಈ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಂಪೂರ್ಣ ಶಿಲಾಮಯ ದೇವಸ್ಥಾನವಾಗಿದ್ದು, ದೇವಳದ ತಂತ್ರಿ ರಮೇಶ್ ಭಟ್ ನಾಯರ್‌ಬೆಟ್ಟು ಮತ್ತು ಅರ್ಚಕ ವೃಂದದವರ ನೇತೃತ್ವದಲ್ಲಿ ಮೇ […]