Tag: HARINAKSHA SHETTY MUDARANGADI

social service social work

ಮುದರಂಗಡಿ: ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆ (Mudarangady: Inauguration of a clean water unit near the bus stand)

ಮುದರಂಗಡಿ: ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆ ಘಟಕ ಉದ್ಘಾಟಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ (Mudarangadi) ಮುದರಂಗಡಿ: ಲಯನ್ಸ್ ಕ್ಲಬ್ ಮುದರಂಗಡಿ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಮುದರಂಗಡಿಯ ಮೇಲಿನ ಪೇಟೆಯ ಬಸ್ಸು ನಿಲ್ದಾಣದ ಬಳಿ ಶುದ್ಧ ನೀರಿನ ಘಟಕದ ಉದ್ಘಾಟನೆಯನ್ನು ಮಾಜಿ ಸಚಿವ  ವಿನಯಕುಮಾರ್ ಸೊರಕೆ ಯವರು ನೆರವೇರಿಸಿದರು.   ಈ ಸಂದರ್ಭದಲ್ಲಿ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಹರಿಣಾಕ್ಷ ಶೆಟ್ಟಿ ಪಿಲಾರು, ಮುದರಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಿಯಾಜ್ […]

ಸಂಘ, ಸಂಸ್ಥೆಗಳು

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ (Contribution of co-operative sector to country’s economy is significant: S.R. Satish Chandra)

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿಣಿ (Shirva) ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.   ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ […]

social service

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : “ಏಕ್ ಫೆಡ್ ಮಾ ಕೆ ನಾಮ್” ಕಾರ್ಯಕ್ರಮ (Shirva Co-operative Societies: “Ek Fed Ma Ke Naam” Programme)

 ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : “ಏಕ್ ಫೆಡ್ ಮಾ ಕೆ ನಾಮ್” ಕಾರ್ಯಕ್ರಮ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ (Shirva) ಶಿರ್ವ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಸಹಯೋಗದಲ್ಲಿ ಕೇಂದ್ರ ಸರಕಾರದ ನೂತನ ಸಹಕಾರಿ ಇಲಾಖೆಗೆ ಐದು ವರ್ಷಗಳು ತುಂಬಿದ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ಸಹಕಾರ ಸಪ್ತಾಹದ ಅನ್ವಯ “ಏಕ್ ಫೆಡ್ ಮಾ ಕೆ ನಾಮ್” ಘೋಷಣೆ ಯೊಂದಿಗೆ ಕುತ್ಯಾರು […]

ಸಂಘ, ಸಂಸ್ಥೆಗಳು

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ (MP Kota Srinivas Poojary met with office bearers of Shirva Sahakari Sangha)

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ನೀಡುವ ಸಾಲದ ಮಿತಿ ನಿಗದಿ ಸಡಿಲಕ್ಕೆ ಸಂಸದರಿಗೆ ಮನವಿ (Shirva) ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ನೇತೃತ್ವದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.   ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ MKCC ಸಾಲದ ಮಿತಿ […]

ಸಂಘ, ಸಂಸ್ಥೆಗಳು

ನಬಾರ್ಡ್ ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ  ಸಾಲದ ಮಿತಿ ನಿಗದಿ ಷರತ್ತು ಸಡಿಲಿಕೆ ಒತ್ತಾಯ (Demand for relaxation of the condition of fixing the limit of zero interest rate loans provided by NABARD to farmers)

ನಬಾರ್ಡ್ ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ  ಸಾಲದ ಮಿತಿ ನಿಗದಿ ಷರತ್ತು ಸಡಿಲಿಕೆ ಒತ್ತಾಯ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ತಂಡದಿಂದ ಮನವಿ   (Shirva) ಶಿರ್ವ: ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ MKCC ಸಾಲದ ಮಿತಿ ನಿಗದಿಪಡಿಸಲು ವಿಧಿಸಿದ ಷರತ್ತುಗಳನ್ನು ಮರು ಪರಿಶೀಲಿಸುವಂತೆ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ನೇತೃತ್ವದ ನಿಯೋಗ SCDCC ಬ್ಯಾಂಕ್ ನ ಗೌರವಾನ್ವಿತ […]

eMedia Kannada  @2025. All Rights Reserved.