# Tags

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ  ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಕೈಗೊಳ್ಳಬೇಕು- ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಕರೆ  ಬೆಂಗಳೂರು, ಆಗಸ್ಟ್ 9 : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು […]