Tag: JANAJAGRUTHE VEDIKE WICE PRESIDENT SHAKAR KUNDAR

health ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (‘Swasthya Sankalpa’ (Health Pledge) Program at Nitte NSAM Kannada medium School)

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ (Nitte) ನಿಟ್ಟೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್‌ ಎಸ್‌ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.  ಕಾಪು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ  ಶಂಕರ್ ಕುಂದರ್ ಸೂಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸಂಪನ್ಮೂಲ ವ್ಯಕ್ತಿಯಾಗಿ ಕೆ ರಾಮರಾಯ ಪಾಟ್ಕರ್‌ ರವರು ಮಕ್ಕಳಿಗೆ ಮಾಹಿತಿ […]

eMedia Kannada  @2025. All Rights Reserved.