# Tags

ತುಳು ಶಿಕ್ಷಕರನ್ನೂಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ : ತಾರಾನಾಥ ಗಟ್ಟಿ (Add Tulu teacher to list of guest teachers like French, Urdu and other language teachers : Tharanath Gatti),

ತುಳು ಶಿಕ್ಷಕರನ್ನೂಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ : ತಾರಾನಾಥ ಗಟ್ಟಿ (Udupi) ಉಡುಪಿ:  ಅವಿಭಜಿತ ದಕ ಜಿಲ್ಲೆಯ 40 ಶಾಲೆಗಳಲ್ಲಿ ತುಳು ಕಲಿಸುತ್ತಿರುವ ಶಿಕ್ಷಕರನ್ನೂ ಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ ಗೌರವ ಧನ ನೀಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.    ಪ್ರಸ್ತುತ ತುಳು ಶಿಕ್ಷಕರಿಗೆ ತುಳು ಅಕಾಡೆಮಿಯಿಂದಲೇ ಗೌರವಧನ ನೀಡಲಾಗುತ್ತಿದೆ. […]

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ

 ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ (Udupi) ಉಡುಪಿ: ಶನಿವಾರ ಉಡುಪಿಯ  ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ.  ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ […]

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Disribution of Computer training and certificate to Students at Udupi Grameena Bantara sangha)

ಉಡುಪಿ ಗ್ರಾಮೀಣ ಬಂಟರ ಸಂಘದಲ್ಲಿ  ಕಂಪ್ಯೂಟರ್ ತರಬೇತಿ ಮತ್ತು ಪ್ರಮಾಣಪತ್ರ ವಿತರಣೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಸ್ಟಿಕ್ ಕಂಪನಿ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ನಲ್ಲಿ ನಡೆಯುತ್ತಿರುವ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15ನೇ ತಂಡದ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16ನೇ ತಂಡದ ಪ್ರಾರಂಭ ಕಾರ್ಯಕ್ರಮವನ್ನು ಬಡಗುಬೆಟ್ಟು ಕೆಡಿಟ್ ಕೋ.ಆ. ಸೊಸೈಟಿಯ ಅಧ್ಯಕ್ಷ  ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಅವರು […]

ಕನ್ನಡ ಮಕ್ಕಳ ಚಿತ್ರಕ್ಕೆ ಕಲಾವಿದರಿಗೆ ಸಂದರ್ಶನಕ್ಕೆ ಆಹ್ವಾನ (Interview invitation artists for Kannada Chieldrens Film)

 ಕನ್ನಡ ಮಕ್ಕಳ ಚಿತ್ರಕ್ಕೆ ಕಲಾವಿದರಿಗೆ ಸಂದರ್ಶನಕ್ಕೆ ಆಹ್ವಾನ (Udupi) ಉಡುಪಿ: ಈ ಹಿಂದೆ ಆರ್.ಎಸ್.ಬಿ ಭಾಷಿತ ಕೊಂಕಣಿ ಸಿನೇಮಾ ‘ಅಮ್ಚೆ ಸಂಸಾರ್’ ನಿರ್ಮಿಸಿದ ತಂಡ ‘ಅಮ್ಚೆ ಕ್ರಿಯೇಷನ್ಸ್’ ಬ್ಯಾನೆರ್ ಅಡಿಯಲ್ಲಿ 2ನೇ ಸಿನೇಮಾ ತಯಾರಿಸಲು ಸಜ್ಜಾಗುತ್ತಿದೆ. ಈ ಚಿತ್ರವು ಮಕ್ಕಳ ಚಿತ್ರವಾಗಿದ್ದು ಈ ಚಿತ್ರಕ್ಕೆ ಆಡಿಷನ್ ಮೇ 5ರಂದು ಬಡಗಬೆಟ್ಟು ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ., ಲಿ ಉಡುಪಿ ಇದರ ಜಗನ್ನಾಥ ಸಭಾಂಗಣದಲ್ಲಿ ಬೆಳಗ್ಗೆ 10 ಘಂಟೆಯಿಂದ ನಡೆಯಲಿದೆ.   ಆಡಿಷನ್‌ನ ಉದ್ಘಾಟನೆಯನ್ನು ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ […]

317C ಯ 2024 -25ನೇ ಸಾಲಿನ ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ

317C ಯ 2024 -25ನೇ ಸಾಲಿನ ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ (Udupi) ಉಡುಪಿ: ಉಡುಪಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಈ 4 ಕಂದಾಯ ಜಿಲ್ಲೆಗಳನ್ನು ಒಳಗೊಂಡ ಲಯನ್ ಜಿಲ್ಲೆ 317C ಯ 2024 -25ನೇ ಸಾಲಿನ ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್  ಮಾಬೆನ್ (Sharon Maben) ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಲಯನ್ಸ್ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನಲಿಯೋ ರವರ ಜಿಲ್ಲಾ ಸಮ್ಮೇಳನದಲ್ಲಿ ಆಯ್ಕೆ ಆಗಿದ್ದಾರೆ. ಕಾರ್ಯದರ್ಶಿಯಾಗಿ ವಿಖ್ಯಾತ್ […]

 ಉಚ್ಚಿಲದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ (Free eye camp at Uchila)

ಉಚ್ಚಿಲದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ (uchila) ಉಚ್ಚಿಲ : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್‌ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ […]

ಹೆಜಮಾಡಿಯಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹವಾನಿಯಂತ್ರಿತ ಶಾಖೆ ಉದ್ಘಾಟನೆ (Inaguration of Padubidri Sahakari society’s Hejamady Branch)

ಹೆಜಮಾಡಿಯಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹವಾನಿಯಂತ್ರಿತ ಶಾಖೆ ಉದ್ಘಾಟನೆ (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ  ನೆರವೇರಿತು. ಮಾಜಿ ಸಚವ ವಿನಯಕುಮಾರ್‌ ಸೊರಕೆಯವರು (EX Minister vinaykumar sorake) ಜನಸಾಮಾನ್ಯರಿಗೆ ಹೆಜಮಾಡಿಯಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖೆಯ ನವೀಕೃತ ಹವಾನಿಯಂತ್ರಿತ ಕಟ್ಟಡ ಉದ್ಘಾಟನಾ ಸಂಭ್ರಮದಲ್ಲಿ ಶಾಖೆಯ ಗೋದಾಮು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿರುವ […]

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ (Inaguration of Padubidri Sahakari society’s Hejamady Branch)

  ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ   (Padubidri) ಪಡುಬಿದ್ರಿ, ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ   ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್‌ ಕುಮಾರ್ (Padubidri Sahakari society’s President Y Sudheer Kumar) ವಹಿಸಿದ್ದರು. ಹೆಜಮಾಡಿ ಪೇಟೆಯಿಂದ ಹೆಜಮಾಡಿ  ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.   […]

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ (WBA Disributes Sociala welfare fund) 

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ   ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಮಂಗಳೂರು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು (Mangaluru […]

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ (Food resolution in body and mind at Krishna Math : Sugunendra Swamiji)

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ ಸಹಕಾರಿಗಳ ಹೊರೆಕಾಣಿಕೆ ಸಮರ್ಪಣೆ (Udupi) ಉಡುಪಿ: ಯಾವುದೇ ದಾನಗಳಲ್ಲಿ ಸಿಗದ ತೃಪ್ತಿ ಅನ್ನದಾನದಿಂದ ಲಭಿಸುತ್ತದೆ. ಆದ್ದರಿಂದಲೇ ಉಡುಪಿ ಕೃಷ್ಣಮಠದಲ್ಲಿ ನಿತ್ಯ ಅನ್ನದಾನಕ್ಕೆ ಮಹತ್ವ ನೀಡಲಾಗುತ್ತದೆ ಎಂದು ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು (Sugunendra Swamiji)ಹೇಳಿದರು.  ಪುತ್ತಿಗೆ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ 6ನೇ ದಿನವಾದ ಭಾನುವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ (Dr […]

  • 1
  • 2